Search for products..

Home / Categories / Kannada /

Uddhavageethe | ಉದ್ಧವಗೀತೆ - ಮುರಳೀಧರ ಅನಂತಮೂರ್ತಿ

Uddhavageethe | ಉದ್ಧವಗೀತೆ - ಮುರಳೀಧರ ಅನಂತಮೂರ್ತಿ



badge
badge
badge

Product details

ಭಗವಾನ್ ಶ್ರೀಕೃಷ್ಣನ ಅಂತಿಮ ಸಂದೇಶ: ಉದ್ಧವಗೀತೆ - ಮುರಳೀಧರ ಅನಂತಮೂರ್ತಿ

ಭಗವಾನ್ ಶ್ರೀಕೃಷ್ಣ ಕುರುಕ್ಷೇತ್ರದ ಯುದ್ಧಭೂಮಿಯಲ್ಲಿ ಅರ್ಜುನನಿಗೆ ಗೈದ ಗೀತೋಪದೇಶ ಎಲ್ಲರಿಗೂ ಗೊತ್ತಿದೆ. ಆದರೆ ಶ್ರೀಕೃಷ್ಣನು ತನ್ನ ಇಳಿಗಾಲದಲ್ಲಿ ತನ್ನ ಶಿಷ್ಯ-ಸ್ನೇಹಿತ ಉದ್ಧವನಿಗೆ ಕೊಟ್ಟ ಸಂದೇಶದ ಬಗ್ಗೆ ಹೆಚ್ಚಿನವರಿಗೆ ಮಾಹಿತಿ ಇಲ್ಲ. ತತ್ತ್ವದ ದೃಷ್ಟಿಯಲ್ಲಿ ಭಗವದ್ಗೀತೆಯಷ್ಟೇ ಮಹತ್ವಪೂರ್ಣವಾದ ಉದ್ಧವಗೀತೆ ಸಾರಪೂರ್ಣ, ವೈಚಾರಿಕತೆಯಿಂದ ಪರಿಪೂರ್ಣ. ಸುತ್ತಲಿನ ನಿಸರ್ಗವನ್ನು ನೋಡಲು ಹೊಸ ದೃಷ್ಟಿ ಕೊಡುವ ಈ ಗೀತೆ ಬುದ್ಧಿಗೆಷ್ಟೋ ಮನಸ್ಸಿಗೂ ಅಷ್ಟೇ ಹಿತಕಾರಿ. ಇದನ್ನು ಹರಿದಾಸರಾದ ಮುರಳೀಧರ ಎ. ಕನ್ನಡಕ್ಕೆ ತಂದಿದ್ದಾರೆ. ಶ್ರೀ ಮಲ್ಲಾರೆಡ್ಡಿಯವರ ಮುನ್ನುಡಿಯಿದೆ.

 


Similar products


Home

Cart

Account